Headlines

Horoscope Today 14 July : ನಿಮ್ಮ ರಾಶಿಯ ರಹಸ್ಯಗಳು ಇಂದು ಬಹಿರಂಗ – Kannada News | Daily Horoscope 14 July 2026: What the Stars Foretell for Your Zodiac Sign

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಮಂಗಳವಾರದಂದು ಶತ್ರುಗಳ ಜಯ, ದಿನಾಂತ್ಯದಲ್ಲಿ ಶುಭವಾರ್ತೆ, ಪ್ರಯಾಣಕ್ಕೆ ತಯಾರಿ, ಪ್ರತಿಜ್ಞೆ, ಮುಂಗಡದಿಂದ ಪಾವತಿ, ಅಪಘಾತ ಸೂಚನೆ, ಕಾರ್ಯಸಾಧನೆಗೆ ಪ್ರಯತ್ನ, ಪ್ರಭಾವ ಬಳಕೆ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ :…

Read More

ಬಿಡದಿ ಟೌನ್​ಶಿಪ್​ ಯೋಜನೆ ವಿವಾದ: ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ ಪ್ರಹ್ಲಾದ್​​ ಜೋಶಿ – Kannada News | Bidadi Township Row: Pralhad Joshi Terms Women’s ‘Broom Protest’ as Warning Bell to Karnataka Government

ಪ್ರಹ್ಲಾದ್​​ ಜೋಶಿImage Credit source: PTI and Tv9 Kannada ಬೆಂಗಳೂರು, ಜುಲೈ 13: ಟೌನ್​ಶಿಪ್​ ಯೋಜನೆ ಸಂಬಂಧ ಬಿಡದಿಗೆ ಸರ್ವೆಗೆಂದು ಹೋಗಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಏಟು ನೀಡಿರುವ ಸಂಬಂಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದು ಭೂಮಿತಾಯಿ ಉಳಿಸಿಕೊಳ್ಳಲು ಅನ್ನದಾತರ ಒಡಲ ಆಕ್ರೋಶವಾಗಿದ್ದು, ಬಿಡದಿ ರೈತರ ಹೋರಾಟ ಕೇವಲ…

Read More

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ. ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ…

Read More

ಕೆಲವೊಮ್ಮೆ ಮಕ್ಕಳು ತಪ್ಪು ಮಾಡುತ್ತಾರೆ; ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರ ಪೇಪರ್ ಎಸೆತ ಘಟನೆಗೆ ಸಿಜೆಐ ಸೂರ್ಯ ಕಾಂತ್ ಪ್ರತಿಕ್ರಿಯೆ – Kannada News | Children sometimes act unexpectedly CJI Surya Kant Breaks Silence After Petitioner Abuses Him and Throws Papers In Supreme Court

ನವದೆಹಲಿ, ಜುಲೈ 13: ಸುಪ್ರೀಂ ಕೋರ್ಟ್ (Supreme Court) ಒಳಗಡೆಯೇ ಅರ್ಜಿದಾರರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಗಾಳಿಯಲ್ಲಿ ದಾಖಲೆ ಪತ್ರಗಳನ್ನು ತೂರಿದ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಶಿಕ್ಷಿಸುವ ಬದಲು, ದೊಡ್ಡ ಗುಣ ಪ್ರದರ್ಶಿಸಿರುವ ಸಿಜೆಐ ಸೂರ್ಯ ಕಾಂತ್, ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ತಮ್ಮ ವಿರುದ್ಧ ನಡೆದ ನಿಂದನೆಯ ಘಟನೆಯನ್ನು ಹಗುರವಾಗಿ…

Read More

ಸಚಿವ ಭೈರತಿ ಸುರೇಶ್​​ ರಿಯಾಲಿಟಿ ಚೆಕ್ ವೇಳೆ ಉದ್ಧಟತನ: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು – Kannada News | BMTC Bus Conductor Suspended After Rude Behaviour During Minister Byrathi Suresh’s Reality Check

ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತುImage Credit source: tv9 kannada ಬೆಂಗಳೂರು, ಜುಲೈ 13: ಇತ್ತೀಚೆಗೆ ಸಾರಿಗೆ ಸಚಿವ ಭೈರತಿ ಸುರೇಶ್ (Minister Byrathi Suresh)​​ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸುವ ಮೂಲಕ ರಿಯಾಲಿಟಿ ಚೆಕ್​ ಮಾಡಿದ್ದರು. ಈ ವೇಳೆ “ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ” ಎಂದಿದ್ದ ಚಾಲಕ ಕಂ ನಿರ್ವಾಹಕನನ್ನು ಬಿಎಂಟಿಸಿ ನಿಗಮ ಇದೀಗ ಅಮಾನತು (suspended) ಮಾಡಿದೆ. ರಾಮಕೃಷ್ಣ ಟಿ.ಜಿ ಅಮಾನತು ಆದ ಬಿಎಂಟಿಸಿ ಸಿಬ್ಬಂದಿ….

Read More

IND vs ENG: ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? – Kannada News | India vs England ODI: Birmingham Weather, Pitch Report and Head to Head Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 14, ಮಂಗಳವಾರ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ( Edgbaston) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಕೂಡ ಈ ಸರಣಿಗಾಗಿ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲದೆ ಆತಿಥೇಯ ಇಂಗ್ಲೆಂಡ್‌ ಕೂಡ ಈ ಸರಣಿಯ ಮೊದಲ ಪಂದ್ಯಕ್ಕಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಸಹ ಪ್ರಕಟಿಸಿದೆ. ಆದರೆ ಟಿ20 ಸರಣಿಯ ಮೊದಲ ಪಂದ್ಯದಂತೆ ಏಕದಿನ ಸರಣಿಯ…

Read More

ಜಪಾನ್‌ನಲ್ಲಿ ಮೋಡಿ ಮಾಡಲು ‘ಧುರಂಧರ್ 2’ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ – Kannada News | Ranveer Singh Dhurandhar Movie Box Office Collection Day 1 in Japan flops

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು. ಈ ಫ್ರಾಂಚೈಸಿಯ ಎರಡೂ ಸಿನಿಮಾಗಳು ಸೇರಿ ಬರೋಬ್ಬರಿ 3,100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ದವು. ಆದರೆ, ಜುಲೈ 10ರಂದು ಜಪಾನ್‌ನಲ್ಲಿ ಬಿಡುಗಡೆಯಾಗಿರುವ ಈ ಆ್ಯಕ್ಷನ್ ಡ್ರಾಮಾ ಸಿನಿಮಾ ಅಲ್ಲಿನ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ಕಾಣುವ ಮೂಲಕ ತನ್ನ ಜರ್ನಿಯನ್ನು ಆರಂಭಿಸಿದೆ. 25 ಸಿನಿಮಾಗಳ ಪಟ್ಟಿಯಲ್ಲೂ ಇಲ್ಲ:…

Read More

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ….

Read More

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ – Kannada News | Donald Trump says US taking control of Strait of Hormuz To Charge 20 percent fee on all cargo shipped

ವಾಷಿಂಗ್ಟನ್, ಜುಲೈ 13: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅತ್ಯಂತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಜಾಗತಿಕವಾಗಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆ ಮಾಡಲಾಗುವ ಎಲ್ಲಾ ಸರಕುಗಳ ಮೇಲೆ ಅಮೆರಿಕವು ಶೇ. 20ರಷ್ಟು ಶುಲ್ಕವನ್ನು ವಿಧಿಸಲಿದೆ ಎಂದು ತಿಳಿಸಿದ್ದಾರೆ. “ಇಂದಿನಿಂದ ಯುಎಸ್‌ಎ (USA) ಅನ್ನು ‘ದಿ ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ (ಹಾರ್ಮುಜ್ ಜಲಸಂಧಿಯ ರಕ್ಷಕ) ಎಂದು ಕರೆಯಲಾಗುವುದು. ಜಗತ್ತಿನ ಅತ್ಯಂತ ಅಸ್ಥಿರವಾಗಿರುವ ಈ…

Read More

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More