Headlines

ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು – Kannada News | Meghalaya Governor Inaugurates Grand Gavisiddheshwara Rathotsava in Koppal

ಕೊಪ್ಪಳ, ಜನವರಿ 05: ಐತಿಹಾಸಿಕ ಗವಿಸಿದ್ದೇಶ್ವರ ಮಹಾರಥೋತ್ಸವವು ಭಕ್ತಿ ಮತ್ತು ಸಡಗರದಿಂದ ಜರುಗಿತು. ರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಚಾಲನೆ ನೀಡಿದ್ದು, ಸುಮಾರು 5 ಲಕ್ಷ ಜನರು ಈ ವೇಳೆ ಭಾಗಿಯಾಗಿದ್ದರು. ರಾಜ್ಯದ ಅನೇಕ ಜನಪ್ರತಿನಿಧಿಗಳು  ಸ್ವ ಇಚ್ಛೆಯಿಂದ ಗವಿಸಿದ್ದೇಶ್ವರನ ಆಶೀರ್ವಾದ ಪಡೆಯಲು ಮತ್ತು ಈ ಪುಣ್ಯ ಕಾರ್ಯಕ್ಕೆ ಸಾಕ್ಷಿಯಾಗಲು ಆಗಮಿಸಿದ್ದರು. ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಶಿವರಾಜ ತಂಗಡಗಿ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿ ಹಲವರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *