ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
