Headlines

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ಸಂಸತ್ ಭವನದ ಬಳಿ ವಿಪಕ್ಷಗಳ ಪ್ರತಿಭಟನೆ – Kannada News | Opposition MPs Protest over Ram Temple Donation Theft in Parliament Complex

ನವದೆಹಲಿ, ಆಗಸ್ಟ್​​ 12: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನ ಆರೋಪದ ವಿಚಾರವಾಗಿ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ವಿಪಕ್ಷ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ, ಸಂಸದರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣವನ್ನು ಹಾಕುವ ಮೂಲಕ ಸಾಂಕೇತಿಕವಾಗಿ ತಮ್ಮ ವಿರೋಧ ಪ್ರದರ್ಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *