
ಹಾಸನ, ಜನವರಿ 24: ವೀರಪ್ಪನ್ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.