Headlines

ಇಂಗ್ಲಿಷ್​​, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ! – Kannada News | Elderly Farmer’s English, Hindi Speech Stuns MLA at Chikkanayakanahalli Taluk Office; Video Goes Viral

ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್​​ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್​​ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ ಮಾತುಗಳಲ್ಲಿ ನೋವೂ ಇದೆ, ಹೋರಾಟದ ಶಕ್ತಿಯೂ ಇದೆ ಎಂದು ನೆಟ್ಟಿಗರು ಪ್ರಶಂಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *