ಇಂದು 31-07-2026ರ ಶುಕ್ರವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ಈ ಶುಭ ದಿನವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ವಿಶೇಷವಾಗಿದೆ. ಇಂದು ಧನಿಷ್ಠ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದು, ಇದು ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ. ಬೆಳಗ್ಗೆ 10:49 ರಿಂದ 12:24 ತನಕ ರಾಹುಕಾಲವಿದ್ದು, 12:25 ರಿಂದ 2:01 ತನಕ ಶುಭಕಾಲವಿದೆ. ಆಷಾಢ ಮಾಸದ ‘ಆಡಿ ಶುಕ್ರವಾರ’ವಾಗಿರುವುದರಿಂದ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಇದು ವಿಶೇಷ ದಿನ ಎಂದು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದು, 12 ರಾಶಿಗಳ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ.
