‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಮನದ ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ – Kannada News | Priyanka Upendra Discusses Prajaakeeya, She wants Upendra To contestant Election

ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ಇತ್ತೀಚೆಗೆ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಬಗ್ಗೆ ಕೆಲವು ಮಾಹಿತಿ ನೀಡಿದ್ದಾರೆ. ದಳಪತಿ ವಿಜಯ್ ತಮಿಳು ನಾಡು ಸಿಎಂ ಆದ ಬಳಿಕ ಉಪೇಂದ್ರ ಅವರಿ್ಡ ಪ್ರಜಾಕೀಯ ಪಕ್ಷದ ಕುರಿತು ಆಸಕ್ತಿ ಹೆಚ್ಚಾಯಿತೇ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ವಿಜಯ್ ಅವರು ಗೆದ್ದ ನಂತರ ಉಪೇಂದ್ರ ಮತ್ತಷ್ಟು ಸಕ್ರಿಯರಾಗಿದ್ದಾರೆ. ಪ್ರಜಾಕೀಯ 50,000ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ವಿದೇಶದಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಡೆಯುವ ಚುನಾವಣೆಯಲ್ಲಿ ಉಪೇಂದ್ರ ಅವರು ಸ್ಪರ್ಧಿಸಬೇಕು’ ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *