Headlines

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *