ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು – Kannada News | Bharthi Vishnuvardhan talks about S Janaki

ಖ್ಯಾತ ಗಾಯಕಿ ಎಸ್ ಜಾನಕಿ (S Janaki) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿಯಿಂದಲೇ ಹಲವಾರು ಮಂದಿ ಸೆಲೆಬ್ರಿಟಿಗಳು ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಮೈಸೂರಿನ ಮಹಾರಾಜ ಕಾಲೇಜಿಗೆ ಆಗಮಿಸಿ ಎಸ್ ಜಾನಕಿ ಅವರ ಅಂತಿಮ ದರ್ಶನ ಪಡೆದು, ಟಿವಿ9 ಜೊತೆಗೆ ವಿಶೇಷವಾಗಿ ಮಾತನಾಡಿದರು. ತಮ್ಮ ಹಾಗೂ ಜಾನಕಿ ಅವರ ಆತ್ಮೀಯತೆಯ ಬಗ್ಗೆ ಮಾತನಾಡಿದ ಜೊತೆಗೆ, ಜಾನಕಿ ಅವರಿಗೆ ಕಾಡುತ್ತಿದ್ದ ನೋವಿನ ಬಗ್ಗೆಯೂ ಮಾಹಿತಿ ಹಂಚಿಕೊಂಡರು. ಭಾರತಿ ವಿಷ್ಣುವರ್ಧನ್ ಅವರು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *