Headlines

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್‌ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೇ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್​ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದಿದ್ದು, ಅರೆಸ್ಟ್​ ಪ್ರಕ್ರಿಯೆಗಳು ನಡೆದಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *