ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ: ಮಾಹಿತಿ ಇಲ್ಲಿದೆ – Kannada News | BDAs Ambitious 1.5 Million Tree Plantation Drive to Green Bengaluru

ಬೆಂಗಳೂರು, ಜೂನ್​​ 26: ಒಂದು ಕಾಲದಲ್ಲಿ ಕೂಲ್ ಸಿಟಿ ಎಂದೇ ಖ್ಯಾತವಾಗಿದ್ದ ಬೆಂಗಳೂರು ಈಗ ಹಾಟ್ ಸಿಟಿಯಾಗುತ್ತಿದೆ. ಈ ವಾತಾವರಣದ ಬದಲಾವಣೆಯನ್ನು ಗಮನಿಸಿರುವ ಬಿಡಿಎ, ನಗರವನ್ನು ಮತ್ತೆ ಹಸಿರಾಗಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಕೆಂಪೇಗೌಡ ಜಯಂತಿ ದಿನದಂದು ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್​​ ಮತ್ತು ಆಯುಕ್ತ ಮಣಿವಣ್ಣನ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಹ ಇದಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಅಭಿಯಾನ ಹೇಗೆ ನಡೆಯಲಿದೆ ಮತ್ತು ಎಷ್ಟು ಜನ ಭಗಿಯಾಗಲಿದ್ದಾರೆ ಎಂಬ ಬಗ್ಗೆ ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್ ಪಿ. ಅವರು ನೀಡಿರುವ ಮಾಹಿತಿ ಈ ವಿಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *