ಕನ್ನಡದ ಯಾವ ಹೀರೋಗೆ ವಿಜಯ್ ರೀತಿಯ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು  – Kannada News | Thalapathy Vijay’s Success Sparks Debate in Karnataka: Upendra Shares His Unique Take

ದಳಪತಿ ವಿಜಯ್ ಅವರು ಹೀರೋ ಆಗಿದ್ದವರು. ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಗೆಲುವಿನ ಬೆನ್ನಲ್ಲೇ ಕರ್ನಾಟಕದ ಯಾವ ಹೀರೋಗೆ ಆ ರೀತಿಯ ಗೆಲುವು ಕಾಣುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆಯ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀರೋಗಳು ಚುನಾವಣೆ ಗೆಲ್ಲೋದು ಒಂದು ಕಡೆ ಆಯ್ತು. ಜನಸಾಮಾನ್ಯರೇ ಸ್ಟಾರ್ ಆಗುವ ಸಂದರ್ಭದ ಬರಬೇಕು’ ಎಂದಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *