ಕರೆಯಲ್ಲಿ ಸಿಲುಕಿದ್ದ ಕಾಡಾನೆ ಬಚಾವ್, 2 ದಿನ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ – Kannada News | Wild Elephant comes out from Lake after Days at kodagu

ಕೊಡಗು, (ಜುಲೈ.8): ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕನ್ನಂಬಾಡಿ ಗ್ರಾಮದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಳಿಂದ ಕೆರೆ ಕೆಸರಿನಲ್ಲಿ ಸಿಲುಕಿ ಕಾಲ ನರಳಾಡಿದ್ದು, ಯಾರೂ ಸಹಾಯಕ್ಕೆ ಬಂದಿಲ್ಲ. ಕೊನೆಗೆ ಆನೆ ತಾನಾಗಿಯೇ ಕರೆಯಿಂದ ಹೊರಬಂದಿದೆ. ಹೌದು…ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ದೇವರಪುರ ಗ್ರಾಮದ ಕೆರೆಯ ಕೆಸರಿನಲ್ಲಿ ಕಾಡಾನೆ ಕಳೆದ ಎರಡು ದಿನಗಳಿಂದ ಸಿಲುಕಿ ಒದ್ದಾಡಿದ್ದು, ನೀರು, ಆಹಾರವಿಲ್ಲದೇ ಕೆಸರಿನಿಂದ ಆಚೆ ಬರಲು ಇನ್ನಿಲ್ಲದ ಕಸರತ್ತು ಮಾಡಿತ್ತು. ಅಂತಿಮವಾಗಿ ಎರಡನೇ ದಿನಕ್ಕೆ ಅಂದರೆ ಇಂದು (ಜುಲೈ 08) ತಾನಾಗಿಯೇ ಕರೆಯಿಂದ ಆಚೆ ಬಂದು ನಿಟ್ಟುಸಿರುಬಿಟ್ಟಿದೆ.

ಇದನ್ನೂ ನೋಡಿ: ಕೊಡಗು: 24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Source link

Leave a Reply

Your email address will not be published. Required fields are marked *