ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್! – Kannada News | No Changes CM Name In karnataka social welfare department Bard at Chitradurga

ಚಿತ್ರದುರ್ಗ, (ಜುಲೈ 16): ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್​ದು, ಡಿಕೆ ಶಿವಕುಮಾರ್  ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್​ಡ್​​​​ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು….ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್​​​ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *