ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು – Kannada News | Karnataka Cabinet Row: Ahinda MLAs Upset with Siddaramaiah, HC Mahadevappa Rushes to Delhi Amid Ministerial Snub

ಬೆಂಗಳೂರು, ಆಗಸ್ಟ್​​ 06: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದ ಕಾರಣ ಅಹಿಂದ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಮುನಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಅಹಿಂದ ಶಾಸಕರಿಗಾಗಿ ಪ್ರಬಲವಾಗಿ ವಾದ ಮಂಡಿಸಿಲ್ಲ. ಕೇವಲ ಕೆಲವರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಆಪ್ತರಿಗೆ ತಲುಪಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಅಹಿಂದ ಶಾಸಕರು ಮುನಿಸಿಕೊಂಡಿದ್ದಾರೆ. ಈ ನಡುವೆ ಮಹದೇವಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು,ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ಹೆಚ್ಚಾಗಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *