ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು – Kannada News | Missed Out on Cabinet Berth: Appaji Nadagouda Breaks Down at Rebels’ Meeting

ಬೆಂಗಳೂರು, ಆಗಸ್ಟ್​​ 03: ಸಚಿವ ಸಂಪುಟ ವಿಸ್ತರಣೆ ಬೆನ್ನಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವಸ್ಥಾನ ಸಿಗದಿದ್ದಕ್ಕೆ ಅಸಮಾಧಾನಿತ ಶಾಸಕರು ಟಿ.ಬಿ.ಜಯಚಂದ್ರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಅಪ್ಪಾಜಿ ನಾಡಗೌಡ ಮತ್ತು ಎಂ.ವೈ.ಗೋಪಾಲಕೃಷ್ಣ ಮೀಟಿಂಗ್​​ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ನಾಡಗೌಡರು ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ತಾನು ಸಚಿವನಾಗಬೇಕೆಂದು ಬಹಳಷ್ಟು ಜನ ಬಯಸಿದ್ದರು. ಆದರೆ ಇವತ್ತು ಹೀಗಾಗಿದೆ ಎಂದವರು ಭಾವುಕರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *