Headlines

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್​​ ಪ್ರತಿಭಟನೆ – Kannada News | Koppala Farmers Intensify Protest Against Baldota Factory Amidst Environmental Concerns

ಕೊಪ್ಪಳ, ಜುಲೈ 21: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ಚೇರ್​​ಗಳನ್ನು ಹಾಕದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರೂ ಹೋರಾಟಗಾರರು ಮಾತ್ರ ಡೋಂಟ್​​ಕೇರ್​​ ಎಂದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *