ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ – Kannada News | Madapatna Quarry Tragedy: Five Workers Critical, Seven Confirmed Dead in Bengaluru

ರಾಮನಗರ, ಜುಲೈ 02: ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತದಲ್ಲಿ 7 ಜನ ಮೃತಪಟ್ಟಿದ್ದರೆ, ಗಂಭೀವಾಗಿ ಗಾಯಗೊಂಡ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಇವರನ್ನು ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಕೈ ಕಾಲುಗಳು, ಹಣೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ರಕ್ತಸ್ರಾವದಿಂದಾಗಿ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *