Headlines

ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ – Kannada News | DK Shivakumar: Karnatakas Vision for Quality Rural Education Through Private School Adoption

ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಗ್ರಾಮೀಣ ಪ್ರದೇಶದ ಶಿಕ್ಷಣ ಗುಣಮಟ್ಟವನ್ನು ಸುಧಾರಿಸಲು ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣವು ಹಳ್ಳಿಯ ಮಕ್ಕಳಿಗೂ ದೊರೆಯಬೇಕು ಎಂಬುದು ಇದರ ಹಿಂದಿನ ಪ್ರಮುಖ ಉದ್ದೇಶವಾಗಿದೆ.

ಖಾಸಗಿ ಶಾಲೆಗಳ ಸಹಕಾರವನ್ನು ಕೋರಿರುವ ಸಿಎಂ, ದೊಡ್ಡ ಮತ್ತು ಸಂಪನ್ಮೂಲವುಳ್ಳ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ತಮ್ಮ ಶಿಕ್ಷಕರು, ಪ್ರಯೋಗಾಲಯಗಳು ಹಾಗೂ ಶೈಕ್ಷಣಿಕ ಪರಿಣತಿಯನ್ನು ವಿಸ್ತರಿಸುವ ಮೂಲಕ ನೆರವಾಗಬೇಕು ಎಂದರು. ಖಾಸಗಿ ಶಾಲೆಗಳು ಈ ಉಪಕ್ರಮಕ್ಕೆ ಸಿದ್ಧವಾಗಿವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *