ಚಿಕ್ಕಮಗಳೂರು, ಜನವರಿ 05: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡ ಪ್ರದೇಶದಲ್ಲಿ ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಸದ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
