ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ – Kannada News | Press the button with the lotus symbol to liberate Bengal from infiltrators amit shah says

ಕೊಲ್ಕತ್ತಾ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ. ಇಂದು ಮೊದಲ ಹಂತದ ಮತದಾನ ಬಹುತೇಕ ಪೂರ್ಣಗೊಂಡಿದೆ. ಮೇ 5ರಂದು ದೀದಿ ಸಂಪೂರ್ಣ ಸೋಲನ್ನು ಎದುರಿಸಲಿದ್ದಾರೆ. ಬಂಗಾಳದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ಬಂಗಾಳ ಚುನಾವಣೆಯಲ್ಲಿ ಏಪ್ರಿಲ್ 29ರಂದು ನೀವೆಲ್ಲರೂ ಕಮಲದ ಚಿಹ್ನೆಯಿರುವ ಗುಂಡಿಯನ್ನು ಒತ್ತಬೇಕು” ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *