ಕೊಪ್ಪಳ, ಡಿಸೆಂಬರ್ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್ಪಿ ರಾಮ್ ಅರಸಿದ್ದಿ ಕ್ರಮಕೈಗೊಂಡಿದ್ದಾರೆ. ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.