ಡಿಕೆ ಶಿವಕುಮಾರ್‌ ಸಂಪುಟ ಸೇರಿದ 19 ಸಚಿವರು: ಹೊಸಬರಿಗೆ ಅವಕಾಶ; ಹಳಬರಿಗೂ ಮಣೆ! – Kannada News | Karnataka Cabinet Expansion: 19 New Ministers to Join CM D.K. Shivakumar’s Cabinet Today

ಸಚಿವರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಬುದ್ದ, ಬಸವ, ಅಂಬೇಡ್ಕರ್ ಸೇರಿದಂತೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಇಂಗ್ಲಿಷ್​​ನಲ್ಲಿ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Source link

Leave a Reply

Your email address will not be published. Required fields are marked *