ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು – Kannada News | H.D. Kumaraswamys Emotional Farewell to Mother Chennamma

ಹಾಸನ, ಜುಲೈ 20: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕಿರಿಯ ಮಗ ಹೆಚ್.ಡಿ.ರಮೇಶ್ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು. ತಾಯಿಯ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾವುಕರಾಗಿ ಮಾತನಾಡಿದ್ದು, ತಮ್ಮ ತಾಯಿ ಶಾಶ್ವತವಾಗಿ ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಬದುಕು, ಅವರ ಆದರ್ಶಗಳು ಮತ್ತು ಅವರು ಜೀವನವನ್ನು ನಡೆಸಿದ ರೀತಿ ತಮ್ಮ ಕುಟುಂಬಕ್ಕೆ ಸದಾ ಸ್ಫೂರ್ತಿಯಾಗಿದ್ದು, ಅವರ ಭಾವನೆಗಳನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *