ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದಿಂದ ದೇವೇಗೌಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನಡೆಯಲಿದ್ದು, ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಅಂತಿಮ ದರ್ಶನದ ವೇಳೆ ಚೆನ್ನಮ್ಮ ಅವರ ಪುತ್ರಿ ಅನಸೂಯಾ ತಾಯಿಯ ಪಾರ್ಥಿವ ಶರೀರದ ಎದುರು ಶ್ಲೋಕಗಳನ್ನು ಪಠಿಸುವ ಮೂಲಕ ಭಾವುಕರಾದ ಪ್ರಸಂಗ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
