ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ