ದಾವಣಗೆರೆ ದಕ್ಷಿಣ ಬೈಎಲೆಕ್ಷನ್​​: ಸಾದಿಕ್ ಪೈಲ್ವಾನ್ ಮನವೊಲಿಸಿದರೂ ಕಾಂಗ್ರೆಸ್​​ಗೆ ತಪ್ಪಲ್ವಾ ಬಂಡಾಯದ ಬಿಸಿ?

ದಾವಣಗೆರೆ ದಕ್ಷಿಣ ಬೈಎಲೆಕ್ಷನ್​​: ಸಾದಿಕ್ ಪೈಲ್ವಾನ್ ಮನವೊಲಿಸಿದರೂ ಕಾಂಗ್ರೆಸ್​​ಗೆ ತಪ್ಪಲ್ವಾ ಬಂಡಾಯದ ಬಿಸಿ?

ದಾವಣಗೆರೆ, ಮಾರ್ಚ್​​ 27: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಸಿಗದೇ ಇರುವುದು ಆ ಸಮಾಜದ ಕಾರ್ಯಕರ್ತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಕಣಕ್ಕೆ ಇಳಿಯೋದಾಗಿ ಈ ಹಿಂದೆ ಸಾದಿಕ್ ಪೈಲ್ವಾನ್ ಘೋಷಿಸಿದ್ದ ಕಾರಣ ಅವರಿಗೆ ಸಮುದಾಯದ ಬೆಂಬಲ ವ್ಯಕ್ತವಾಗಿತ್ತು. ಆದರೀಗ ಅವರು ಆ ನಿರ್ಧಾರದಿಂದ ಹಿಂದೆ ಸರಿಯುತ್ತಿರುವ ಕಾರಣ, ಅವರಿಗೆ ಬೆಂಬಲ ಘೋಷಿಸಿದ್ದ ನಾಯಕರು ಯಾವುದೇ ಕಾರಣಕ್ಕೂ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಹೇಳುತ್ತಿರೋದು ಕಾಂಗ್ರೆಸ್​​ಗೆ ಹೊಸ ತಲೆನೋವಾಗುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *