ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ: ಚರ್ಚೆಗೆ ಗ್ರಾಸವಾದ ಅಧಿಕಾರಿಗಳ ನಡೆ – Kannada News | Kolar SIR Process Under Scrutiny for Deviating from Door to Door Norms

ಕೋಲಾರ, ಜುಲೈ 03: ಜಿಲ್ಲೆಯ ಕುರುಬರಪೇಟೆ ಪ್ರದೇಶದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯು ಆಯೋಗದ ನಿರ್ದಿಷ್ಟ ಸೂಚನೆಗಳಿಗಿಂತ ಭಿನ್ನವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಬೇಕೆಂಬುದು ಆಯೋಗದ ನಿಯಮ. ಆದರೆ, ಕುರುಬರಪೇಟೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್​ಓಗಳು) ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ, ಅಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *