Headlines

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳಕು: ನಟನ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ – Kannada News | Sri Rama Sene Protests Against Actor Prakash Raj in Belagavi Over Dharmasthala Case Link

ಬೆಳಗಾವಿ, ಜೂನ್​​ 12: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನಾಕಾರರು ಧರ್ಮದ್ರೋಹಿ ಪ್ರಕಾಶ್ ರಾಜ್ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *