ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದೇವನಹಳ್ಳಿ, ಏಪ್ರಿಲ್​ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್​ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್​ಗೆ ಕ್ಲಿಯರೆನ್ಸ್​​​ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *