‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು – Kannada News | Minister Santosh Lad request Dhurandar director to make movie on Vyapam case

ನೀಟ್ (NEET) ಪರೀಕ್ಷೆ ರದ್ದಾದ ಕುರಿತು ಪತ್ರಿಕಾ ಗೋಷ್ಠಿ ನಡೆಸಿದ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಾ, ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್​​ಗೆ ಸವಾಲೊಂದನ್ನು ಹಾಕಿದರು. ‘ನಿರ್ದೇಶಕ ಆದಿತ್ಯ ಧರ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಮಾಡಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತಿದ್ದೇನೆ. ಅವರು ‘ವ್ಯಾಪಂ’ ಹಗರಣದ ಬಗ್ಗೆಯೂ ಸಿನಿಮಾ ಮಾಡಬೇಕು. ಅದೊಂದು ಕುತೂಹಲಕಾರಿ ಹಗರಣ’ ಎಂದು ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *