‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ‘ಬಾಸ್’ ಬಗ್ಗೆ ತನುಷ್ ಶಿವಣ್ಣ ಮಾತು – Kannada News | Tanush Shivanna Explain What Exactly Darshan Said about Movie

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾ ಜುಲೈ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಇದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಸ್ ಹಾಕಿದ್ದರು ಆ ಬಳಿಕ ಸಿನಿಮಾ ರಿಲೀಸ್ ಮಾಡಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಮಾತನಾಡಿರೋ ಧನುಷ್ ಶಿವಣ್ಣ ‘ದರ್ಶನ್ ಅವರೇ ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದರು’ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *