ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​ – Kannada News | Dont Interfere in Karnataka Government Administration: DK Shivakumar sparks Kerala Government

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *