Headlines

‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು? – Kannada News | Reality show contestant Paddu Gowda passed away, what was happened to him

‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ (Reality Show) ಸ್ಪರ್ಧಿ ಆಗಿದ್ದ ಪದ್ದು ಗೌಡ ಅಲಿಯಾಸ್ ಪದ್ಮನಾಭ್ ಗೌಡ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಸಮಯದಿಂದಲೂ ಅನಾರೋಗ್ಯದಿಂದಿದ್ದರು. ಪದ್ದು ಗೌಡ ಜೊತೆಗೆ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ಆಗಿದ್ದ ಭಾರತಿ ಅವರು ಪದ್ದು ಬಗ್ಗೆ, ಅವರಿಗೆ ಆಗಿದ್ದ ಸಮಸ್ಯೆ ಬಗ್ಗೆ, ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪದ್ದುಗೆ ಇದ್ದ ಜೀವನ ಪ್ರೀತಿಯ ಬಗ್ಗೆಯೂ ಸಹ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *