Headlines

ಪ್ರಧಾನಿ ಮೋದಿ ರೀತಿ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡುತ್ತಾರಾ ಸಿಎಂ? ಸಿದ್ದರಾಮಯ್ಯ ಹೇಳಿದ್ದೇನು ನೋಡಿ – Kannada News | CM Siddaramaiah on Reducing Convoy Vehicles: Permanent Solution Needed for Fuel Crisis, Not Temporary Measures

ಮೈಸೂರು, ಮೇ 14: ಇಂಧನ ಮಿತ ವ್ಯಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಖುದ್ದು ತಾವೇ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡಿದ್ದಾರೆ. ಅದರಂತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೂಡ ಬೆಂಗಾವಲು ಪಡೆಗಳ ವಾಹನ ಕಡಿಮೆ ಮಾಡುತ್ತಾರಾ? ಈ ಪ್ರಶ್ನೆಗೆ ಖುದ್ದು ಸಿಎಂ ಅವರೇ ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಕೈಗೊಂಡಿರುವ ನಿರ್ಧಾರ ತಾತ್ಕಾಲಿಕ ಕ್ರಮವಷ್ಟೇ. ಅದರ ಬದಲು ಬೇರೆ ದೇಶಗಳೊಂದಿಗೆ ಸಮಾಲೋಚಿಸಿ ಇಂಧನ ಬಿಕ್ಕಟ್ಟು ಬಗೆಹರಿಸಲು ಶಾಶ್ವತ ಕ್ರಮ ಅಗತ್ಯ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *