
ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.