‘ಬಾಸ್’ ಸಿನಿಮಾ ರಿಲೀಸ್ಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಿಲೀಸ್ ಆಗಬಾರದು ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಿನಿಮಾದ ಕಥೆ ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿಸಿದೆ ಎಂಬ ಅನುಮಾನ ಇದೆ. ಈ ಕಾರಣಕ್ಕೆ ರಿಲೀಸ್ಗೆ ವಿರೋಧ ಇದೆ. ಈ ವಿಷಯವಾಗಿ ಸಿನಿಮಾದ ನಿರ್ದೇಶಕ ಲವ ಬೇಸರ ಹೊರಹಾಕಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ನಲ್ಲಿ ‘ಬಾಸ್’ ಸಿನಿಮಾಗೆ ತಡೆ ಕೋರಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ ಅರ್ಜಿ ವಜಾಗೊಂಡಿತ್ತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು.ಈಗ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ತಂಡ ಚಿಂತೆಗೆ ಒಳಗಾಗಿದೆ. ಈ ಬಗ್ಗೆ ಅವು ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್