Headlines

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು, ಡಿಸೆಂಬರ್​​ 24: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್​ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಲು ಅನುಮತಿ ಕೇಳಿ ಸಿಐಡಿ ಮಾಡಿದ್ದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ ಬುತ್ತಿ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *