Headlines

ಬೆಂಗಳೂರು ಮೂಲದ ನಾಲ್ವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ – Kannada News | Tragic Incident at Muthathi: Bengaluru Visitors drowned Away in Cauvery River

ಪ್ರಾತಿನಿಧಿಕ ಚಿತ್ರImage Credit source: Getty images

ಮಂಡ್ಯ, ಜೂನ್​​ 24: ಕಾವೇರಿ ನದಿಯಲ್ಲಿ ನಾಲ್ವರು ನೀರುಪಾಲಾಗಿರುವಂತಹ (death) ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆಂಜನೇಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನೀರುಪಾಲಾಗಿರುವ ಬೆಂಗಳೂರು ಮೂಲದ ಒಂದೇ ಕುಟುಂಬದವರು ಎನ್ನಲಾಗುತ್ತಿದೆ. ಮೃತರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ತೆರಳಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *