Headlines

ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬದುಕಿದ್ದೇ ಪವಾಡ! – Kannada News | Speeding Motorcycle Crashes into Electric Pole; Rider and Pillion Survive in Ullal, Mangaluru

ಮಂಗಳೂರು, ಫೆಬ್ರವರಿ 17: ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.  ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *