Headlines

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *