ಮತ ಎಣಿಕೆ ದಿನ ತಿರುಪತಿಯಲ್ಲಿ ತ್ರಿಷಾ; ವಿಜಯ್​​ಗೋಸ್ಕರ ವಿಶೇಷ ಪೂಜೆ? – Kannada News | Trisha Krishnan Visits Tirupati on TN Election Result Day; Special Pooja for Thalapathy Vijay?

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್​​ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *