ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​ – Kannada News | D.K. Shivakumar Justifies Kharge Meeting in Delhi Amidst CM Speculation

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ ಸಲ್ಲಿಸುವುದು ನನ್ನ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *