ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಕೊಪ್ಪಳ, ಮಾರ್ಚ್​​ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ​ ಅದಾಲತ್​​ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *