ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ: ಶ್ರೀಗಳ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ – Kannada News | Mummadi Nirvana Swamijis Demise: DK Shivakumar Pays Emotional Tributes in Kanakapura

ರಾಮನಗರ, ಜೂನ್​​ 23: ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿರುವ ಕನಕಪುರದ ದೇಗುಲ ಮಠದ ಮಠಾಧೀಶರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾದುಕೆಗಳಿಗೆ ನಮಸ್ಕರಿಸಿ ಭಾವುಕರಾದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *