ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಕ್ಯಾತೆ: ಪ್ರಧಾನಿ ಮೋದಿಗೆ ಪತ್ರ ಬರೆದ ವಿಜಯ್​​ – Kannada News | Mekedatu Project: Tamil Nadu CM Vijay Appeals to PM Modi to Halt Karnatakas Dam Construction

ಚೆನ್ನೈ, ಮೇ 26: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ ತೆಗೆದಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದು ಕರ್ನಾಟಕಕ್ಕೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ. ಕಾವೇರಿ ನದಿಯಲ್ಲಿ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ತೀರ್ಪು ಉಲ್ಲಂಘಿಸದಂತೆ ಕರ್ನಾಟಕಕ್ಕೆ ಸಲಹೆ ನೀಡಿ ಎಂದು ವಿಜಯ್​​ ತಿಳಿಸಿದ್ದಾರೆ. ಈ ಸಂಬಂಧ ಇಂದು ಮೋದಿಗೆ ಪತ್ರ ಬರೆದಿರುವ ಅವರು, ನಾಳೆ ಸಂಜೆ 4 ಗಂಟೆಗೆ ಪ್ರಧಾನಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *