ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ‘ಬಾಸ್’ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್

ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ‘ಬಾಸ್’ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್

‘ಬಾಸ್’ ಹೆಸರಿನ ಚಿತ್ರವನ್ನು ಮಾಡಲಾಗಿದೆ. ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ ಎಂದು ಹೇಳಲಾಗುತ್ತಾ ಇದೆ. ಈ ವಿಷಯವಾಗಿ ಪ್ರಥಮ್ ಮಾಡಿದ್ದಾರೆ. ‘ನನಗೆ ಕೋಪ ಬಂದಾಗ ಕೆಲವು ಮಾತುಗಳನ್ನು ಆಡಿದ್ದೇನೆ. ಹಾಗಂತ ಅವರ ಮೇಲೆ ವೈಯಕ್ತಿಕವಾಗಿ ಏನೋ ಇದೆ ಎಂದಲ್ಲ. ಯಾರೇ ಸಿನಿಮಾ ಮಾಡಿದರೂ ಮತ್ತೊಬ್ಬರಿಗೆ ನೋವಾಗಂದತೆ ಮಾಡಲಿ’ ಎಂದು ಪ್ರಥಮ್ ಕೋರಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *