ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ ಆಲೋಚಿಸಿಲ್ಲ ಎಂದಿರೋ ಅವರು, ಟೈಮ್ ಬರಲಿ ಹೇಳುತ್ತೇನೆ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
