ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?

ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *